Breaking News

ತನ್ನ ಸಚಿವನನ್ನೇ ವಜಾಗೊಳಿಸಿದ ಸಿಎಂ ಗೆಹ್ಲೋಟ್, ಮಹಿಳೆಯರ ಸುರಕ್ಷತೆ ವಿವಾದದಿಂದ ಗುರಿಯಾಗಿದ್ದ ಸರ್ಕಾರ…!

Rajasthan. ತಮ್ಮದೇ ಸರ್ಕಾರವನ್ನು ಟೀಕಿಸಿದ ಸಚಿವ ವಜಾತಮ್ಮದೇ ಸರ್ಕಾರವನ್ನು ಟೀಕಿಸಿದ ರಾಜಸ್ಥಾನದ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರನ್ನು ಸಿಎಂ ಅಶೋಕ್ ಗೆಲ್ಲೋಟ್ ಶುಕ್ರವಾರ ವಜಾಗೊಳಿಸಿದ್ದಾರೆ. ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಸಚಿವ ಗುಧಾ, ”ಮಹಿಳೆಯರ ಸುರಕ್ಷತೆಯಲ್ಲಿ ನಾವು ವಿಫಲರಾಗಿದ್ದೇವೆ ಎಂಬುದು ನಿಜ ಮತ್ತು

ಒಪ್ಪಿಕೊಳ್ಳಬೇಕಾದ ಸಂಗತಿ. ಮಣಿಪುರದ ಬದಲು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿರುವುದನ್ನು ನಾವು ನಮ್ಮೊಳಗೆ..

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *