Breaking News

ಜಾಗಿಂಗ್ ಮಾಡೋ ರೀತಿಯಲ್ಲಿಬಂಗಾರದ ಅಂಗಡಿ ಕಳ್ಳತನ

ಕಲ್ಬುರ್ಗಿ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಜಾಗಿಂಗ್ ಮಾಡುವ ರೀತಿಯಲ್ಲಿ ಬಂದು ಬಂಗಾರದ ಅಂಗಡಿ ಕಳ್ಳತನ ಮಾಡಿದ ಘಟನೆ ಜರುಗಿದೆ.

ರಂದು ನಸುಕಿನ ಜಾವ 3.30 ರ ಸಮಯದಲ್ಲಿ ವಾಯು ವಿಹಾರಿಗಳ ಸೋಗಿನಲ್ಲಿ ಬಂದಿದ್ದ ಖದೀಮರು. ಪಟ್ಟಣದ ಸಂತೋಷ್ ಮಾಳಿ ಎಂಬುವವರ ಜ್ಯುವೆಲರ್ ಶಾಪ್​​ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಇಬ್ಬರು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *