ಕಲ್ಬುರ್ಗಿ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಜಾಗಿಂಗ್ ಮಾಡುವ ರೀತಿಯಲ್ಲಿ ಬಂದು ಬಂಗಾರದ ಅಂಗಡಿ ಕಳ್ಳತನ ಮಾಡಿದ ಘಟನೆ ಜರುಗಿದೆ.
ರಂದು ನಸುಕಿನ ಜಾವ 3.30 ರ ಸಮಯದಲ್ಲಿ ವಾಯು ವಿಹಾರಿಗಳ ಸೋಗಿನಲ್ಲಿ ಬಂದಿದ್ದ ಖದೀಮರು. ಪಟ್ಟಣದ ಸಂತೋಷ್ ಮಾಳಿ ಎಂಬುವವರ ಜ್ಯುವೆಲರ್ ಶಾಪ್ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಇಬ್ಬರು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





