ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದ ಬಸ್ತಿಕೇರಿಯಲ್ಲಿ ವಿದ್ಯುತ್ ಶಾರ್ಟಸರ್ಕ್ಯೂಟದಿಂದ ಮನೆಗೆ ಬೆಂಕಿ ಬಿದ್ದು ಟಿವಿ,ಮೊಬೈಲ್ ಸೇರಿದಂತೆ ಅನೇಕ ಮನೆಯ ಸಾಮಗ್ರಿಗಳು ಹಾನಿಗೊಳಗಾದ ಘಟನೆ ಜರುಗಿದೆ.ಬಸ್ತಿಕೇರಿಯ ನಿವಾಸಿಯಾದ ಪರಮೇಶ್ವರಪ್ಪ ಮಹಾರುದ್ರಪ್ಪ ಯರ್ಲಗಟ್ಟಿಯವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಮನೆಗೆ ಬೆಂಕಿ ಬಿದ್ದಿದ್ದು ನಂತರ ಅಕ್ಕಪಕ್ಕದ ಮನೆಯವರು ಬಂದು ಬೆಂಕಿ ನಿಂದಿಸಿದ್ದಾರೆ.ಯಾವುದೇ ಪ್ರಾಣಹಾನಿಯಾಗಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news





