Breaking News

ಟಾಟಾ ಎಸ್ ವಾಹನ ಪಲ್ಟಿ….

ಚಾಮರಾಜನಗರ:ಗಾರೆ ಕೆಲಸಗಾರರು ತೆರಳುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಒಬ್ಬ ಮೃತಪಟ್ಟು 8 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ತಾಲೂಕಿನ ಉಗೇನದಹುಂಡಿ ಬಳಿ ನಡೆದಿದೆ. ಮೂಡಲ ಅಗ್ರಹಾರ ಗ್ರಾಮದ ಕೆಂಪರಾಜು (27) ಅಪಘಾತದಲ್ಲಿ ಮೃತಪಟ್ಟಿದ್ದು
ರಾಚಪ್ಪ, ಮಹೇಶ, ದರ್ಶನ್, ಮಂಟೇಲಿಂಗ, ಮಹದೇವಸ್ವಾಮಿ, ನಾಗರಾಜು, ಮಹದೇವ ಪ್ರಸಾದ್, ಕುಮಾರ್ ಎಂಬವರು ಗಾಯಗೊಂಡಿದ್ದಾರೆ.

ಮನೆಯೊಂದಕ್ಕೆ ತಾರಸಿ ಕೆಲಸ ಮಾಡಲು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *