Breaking News

ಕಿರೇಸೂರ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಆಯ್ಕೆ

ಕಿರೇಸೂರ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಆಯ್ಕೆ

ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರ ಗ್ರಾಮ ಪಂಚಾಯತಿ ಎರಡನೇಯ ಅವಧಿಯ ಚುನಾವಣೆಯ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಅವರು ಆಯ್ಕೆ ಆಗಿರುತ್ತಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮ ಪಂಚಾಯತಿ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರು ಸಹ ಭಾಗಿಯಾಗಿದ್ದ

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *