ಕಿರೇಸೂರ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಆಯ್ಕೆ
ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರ ಗ್ರಾಮ ಪಂಚಾಯತಿ ಎರಡನೇಯ ಅವಧಿಯ ಚುನಾವಣೆಯ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಅವರು ಆಯ್ಕೆ ಆಗಿರುತ್ತಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮ ಪಂಚಾಯತಿ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರು ಸಹ ಭಾಗಿಯಾಗಿದ್ದ
bigtvnews | Hubli Dharwad News | Kannada News | Karnataka News Hubli News | News In Hubli | Local news





