Breaking News

ಕಿರೇಸೂರ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಆಯ್ಕೆ

ಕಿರೇಸೂರ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಆಯ್ಕೆ

ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರ ಗ್ರಾಮ ಪಂಚಾಯತಿ ಎರಡನೇಯ ಅವಧಿಯ ಚುನಾವಣೆಯ ಗ್ರಾಮ ಪಂಚಾಯತಿ ಅಧ್ಯಕ್ಷರು ಬಸನಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶ್ರೀ ಮತಿ ಸಾವಿತ್ರಿ ಸವದತ್ತಿ ಅವರು ಆಯ್ಕೆ ಆಗಿರುತ್ತಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮ ಪಂಚಾಯತಿ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರು ಸಹ ಭಾಗಿಯಾಗಿದ್ದ

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ: ಬ್ಲ್ಯಾಕ್‌ಮೇಲ್ ಮಾಡಿ ಯುವತಿಗೆ ಅತ್ಯಾಚಾರ ಎಂಬ ಗಂಭೀರ ಆರೋಪ..

ಹುಬ್ಬಳ್ಳಿ: ನಗರದಲ್ಲಿ ಈಗಾಗಲೇ ಜಿಮ್ ಟ್ರೇನರ್ ಸಂಬಂಧಿತ ಪ್ರಕರಣ ಚರ್ಚೆಯಲ್ಲಿರುವ ನಡುವೆಯೇ, ಮತ್ತೊಂದು ಗಂಭೀರ ‘ಲವ್ ಜಿಹಾದ್’ ಆರೋಪದ ಪ್ರಕರಣ …

Leave a Reply

Your email address will not be published. Required fields are marked *