Breaking News

ಆಪ್ ಸಂಸದ ರಾಘವ್ ಚಡ್ಡಾ ರಾಜ್ಯಸಭೆಯಿಂದ ಅಮಾನತು…

ನವದೆಹಲಿ : ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರನ್ನು ಇಂದು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಅನುಮತಿ ಇಲ್ಲದೆ ನಾಲ್ವರು ಸಂಸದರ ಸಹಿಗಳನ್ನು ನಕಲು ಮಾಡಿದ ಆರೋಪದ ಹಿನ್ನೆಲೆ ರಾಘವ್ ಚಡ್ಡಾ ಅವರನ್ನು ಅಮಾನತು ಮಾಡಲಾಗಿದೆ. ಹಕ್ಕುಬಾಧ್ಯತಾ ಸಮಿತಿಯು ವರದಿ ಸಲ್ಲಿಸುವವರೆಗೆ ಸದನದಿಂದ ಅಮಾನತುಗೊಳಿಸಲಾಗಿದೆ. ಮುಂಗಾರು ಅಧಿವೇಶನದ ಕೊನೆಯ ದಿನ ಈ ಬೆಳವಣಿಗೆ ನಡೆದಿದೆ

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *