Breaking News

ಯುವತಿ ವಿಚಾರವಾಗಿ ಮೂರು ಯುವಕರಿಗೆ ಚಾಕು ಇರಿತ….

ಧಾರವಾಡದ ನಗರದ ಜನಸಂದಣಿ ಇರುವ ಪ್ರದೇಶದಲ್ಲಿ ಹಾಡಹಗಲೇ ಮೂವರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾರೆ.ಧಾರವಾಡದ ಎಲ್‌ಐಸಿ ಬಳಿ ಈ ಘಟನೆ ನಡೆದಿದೆ. ಕಿರಣ್, ಆಸೀಫ್ ಹಾಗೂ ಶಾನವಾಜ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಯುವತಿ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಾಕು

ಇರಿದವರು ಅಲ್ಲಿಂದ ಪರಾರಿಯಾಗಿದ್ದಾರೆ . ಗೆಳೆಯನ ಸ್ನೇಹಿತೆಯ ವಿಚಾರವಾಗಿ ಜಗಳ ನಡೆದು ಕೊನೆಗೆ ಮೂವರ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.ಜಿಲ್ಲಾಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಿ ಬಳಿಕ ಮೂವರೂ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ಆಸ್ಪತ್ರೆಗೆ ರವಾನಿಸಲಾಗಿದೆ.

Share News

About Shaikh BigTv

Check Also

ಮೈಸೂರಲ್ಲಿ ಭೀಕರ ಮರ್ಡರ್ : ಲಾಂಗು, ಮಚ್ಚುಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

ಮೈಸೂರಿನಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ವ್ಯಕ್ತಿ ಒಬ್ಬರನ್ನು ಬರಬರವಾಗಿ ಕೊಲೆ ಮಾಡಿದ್ದಾರೆ ಮೈಸೂರು …

Leave a Reply

Your email address will not be published. Required fields are marked *

You cannot copy content of this page