ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ 40ರಷ್ಟು ಕಮಿಷನ್ ಪ್ರಕರಣ ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿದೆ. ಆ ಮೂಲಕ ಸರ್ಕಾರ ಬಿಜೆಪಿ ಆಡಳಿತಾವಧಿಯಲ್ಲಾದ 40ರಷ್ಟು ಕಮಿಷನ್ ಆರೋಪ ಸಂಬಂಧ ತನಿಖಾ ಸಮಿತಿ ರಚಿಸಿದೆ.
ಬಿಜೆಪಿ ಆಡಳಿತಾವಧಿಯ ವಿವಿಧ ಅಕ್ರಮ ಆರೋಪಗಳ ಸಂಬಂಧ ಕಾಂಗ್ರೆಸ್ ಸರ್ಕಾರ ಈಗಾಗಲೇ ತನಿಖೆಗೆ ಆದೇಶಿದೆ. ಲೋಕೋಪಯೋಗಿ ಇಲಾಖೆ ಅಪರ ಕಾರ್ಯದರ್ಶಿ, ಶೇ 40ರಷ್ಟು ಕಮಿಷನ್ ಆರೋಪ ಸಂಬಂಧ ಇದೀಗ ಕಾಂಗ್ರೆಸ್ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತನಿಖಾ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





