Breaking News

ಬಿಜೆಪಿ ಸರ್ಕಾರದ ಅವಧಿಯ 40ರಷ್ಟು ಕಮಿಷನ್ ಪ್ರಕರಣ ತನಿಖೆಗೆ ಸಮಿತಿ‌ ರಚಿಸಿ ರಾಜ್ಯ ಸರ್ಕಾರ ಆದೇಶ: ನಾಗಮೋಹನ್ ದಾಸ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ 40ರಷ್ಟು ಕಮಿಷನ್ ಪ್ರಕರಣ ತನಿಖೆಗೆ ಸಮಿತಿ‌ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ತ‌ನಿಖಾ ಸಮಿತಿ ರಚಿಸಲಾಗಿದೆ. ಆ ಮೂಲಕ ಸರ್ಕಾರ ಬಿಜೆಪಿ ಆಡಳಿತಾವಧಿಯಲ್ಲಾದ 40ರಷ್ಟು ಕಮಿಷನ್ ಆರೋಪ ಸಂಬಂಧ ತನಿಖಾ ಸಮಿತಿ ರಚಿಸಿದೆ.

ಬಿಜೆಪಿ ಆಡಳಿತಾವಧಿಯ ವಿವಿಧ ಅಕ್ರಮ ಆರೋಪಗಳ ಸಂಬಂಧ ಕಾಂಗ್ರೆಸ್ ಸರ್ಕಾರ ಈಗಾಗಲೇ ತ‌ನಿಖೆಗೆ ಆದೇಶಿದೆ‌. ಲೋಕೋಪಯೋಗಿ ಇಲಾಖೆ ಅಪರ ಕಾರ್ಯದರ್ಶಿ, ಶೇ 40ರಷ್ಟು ಕಮಿಷನ್ ಆರೋಪ ಸಂಬಂಧ ಇದೀಗ ಕಾಂಗ್ರೆಸ್ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತನಿಖಾ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ.

Share News

About BigTv News

Check Also

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್, ಫೋಟೋಶೂಟ್ ಪೋಸ್ಟ್‌ಗೆ ಬ್ರೇಕ್..? ಡಿಜಿಪಿಗೆ ಶಿಫಾರಸು ಪತ್ರ..

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್ ಬೇಡ..! ಖಾಕಿಯ ಘನತೆ ಉಳಿಸಲು ಕಠಿಣ ನಿಯಮಕ್ಕೆ ಶಿಫಾರಸು… ಬೆಂಗಳೂರು: ಪೊಲೀಸ್ ಸಮವಸ್ತ್ರ ಧರಿಸಿ ರೀಲ್ಸ್, …

Leave a Reply

Your email address will not be published. Required fields are marked *