Breaking News

ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಗಂಗಾಧರ ಪಾಣಿಗಟ್ಟಿ…

ಕುಂದಗೋಳ: ಗಂಗಾಧರ ಸಿದ್ಧಪ್ಪ ಪಾಣಿಗಟ್ಟಿ ಇವರನ್ನು ಧಾರವಾಡ ಜಿಲ್ಲೆಯ ಗ್ರಾಮೀಣ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಅನಿಲಕುಮಾರ್ ಪಾಟೀಲ್ ಆಯ್ಕೆ ಮಾಡಿ ಆದೇಶ ನೀಡಿದ್ದಾರೆ. ಗಂಗಾಧರ ಪಾಣಿಗಟ್ಟಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *