Breaking News

80 ಪ್ರಯಾಣಿಕರು ಅಪಾಯದಿಂದ ಪಾರು….

ಕಾರವಾರ: ಕಾರವಾರ ಸಾರಿಗೆ ಸಂಸ್ಥೆಯ ಬಸ್​ವೊಂದರ ಟಯರ್ ಸ್ಫೋಟಗೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ 80 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರವಾರದ ಗೋಪಸಿಟ್ಟಾ ಸಮೀಪದ ಘಾಟಿ ಸೇತುವೆಯ ಬಳಿ ಇಂದು ಘಟನೆ ನಡೆಯಿತು.
ಕೆಎ 31 ಎಫ್ 1252 ನೋಂದಣಿಯ ಬಸ್​ ಕಾರವಾರದಿಂದ ಮಲ್ಲಾಪುರ ಕದ್ರಾ ಮಾರ್ಗವಾಗಿ ಸಂಚರಿಸುತ್ತಿತ್ತು. ಗೋಪಸಿಟ್ಟಾ ಸಮೀಪದ ಘಾಟಿ ಸೇತುವೆಯ ಮೇಲೆ ಮುಂದಿನ ಟಯರ್ ಸ್ಪೋಟಗೊಂಡಿದೆ. ಚಾಲಕನ ಅಪಘಾತ ಸಂಭವಿಸುವ ಹಂತದಲ್ಲಿದ್ದ ಬಸ್ ಅನ್ನು ತಕ್ಷಣ ಮುಂದೆ ಹೋಗಿ ನಿಲ್ಲಿಸಿದ್ದಾರೆ. ಈ ಮೂಲಕ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

Share News

About BigTv News

Check Also

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ – ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ಲಕ್ಷಾಂತರ ನಷ್ಟ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ …

Leave a Reply

Your email address will not be published. Required fields are marked *