Breaking News

ಪ್ರಮಾಣ ಪತ್ರಗಳನ್ನು ಪಡೆಯಲು ಪ್ರಯತ್ನಿಸಿ ವಿಫಲ ಆತ್ಮಹತ್ಯೆ..

ರಾಯಚೂರು: ಪದವಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಭಾವಿ ಶಿಕ್ಷಕನೋರ್ವ ಪ್ರಮಾಣ ಪತ್ರಗಳನ್ನು ಪಡೆಯಲು ಪ್ರಯತ್ನಿಸಿ ವಿಫಲಗೊಂಡು, ಆಡಳಿತ ವ್ಯವಸ್ಥೆಯಿಂದ ರೋಸಿ ಹೋಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಜರುಗಿದೆ.

ದೇವದುರ್ಗ ಪಟ್ಟಣದಲ್ಲಿ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಸಾವಿಗೆ ಶರಣಾಗಿದ್ದಾನೆ. ಚಿಕ್ಕಬೂದುರು ಗ್ರಾಮದ ನಿವಾಸಿ ಚನ್ನಬಸವ (26) ಮೃತ ಯುವಕನೆಂದು ಗುರುತಿಸಲಾಗಿದೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *