Breaking News

ಜನ್ ಧನ್ ದೇಶದಲ್ಲಿ ಡಿಜಿಟಲ್ ಕ್ರಾಂತಿಯನ್ನುಂಟು ಮಾಡಿದೆ: ನಿರ್ಮಲಾ ಸೀತಾರಾಮನ್.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಜನ್ ಧನ್’‘ ದೇಶದಲ್ಲಿ ಡಿಜಿಟಲ್ ಕ್ರಾಂತಿಯನ್ನುಂಟು ಮಾಡಿದೆ ಎಂದು ಹಣಹಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ. 50 ಕೋಟಿಗೂ ಹೆಚ್ಚು ಜನರನ್ನು ಔಪಚಾರಿಕವಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಕರೆ ತರಲಾಗಿದೆ. ಈ ಖಾತೆಗಳಲ್ಲಿ ಸುಮಾರು 2 ಲಕ್ಷ ಕೋಟಿ ಸಂಚಿತ ಠೇವಣಿ ಇಡಲಾಗಿದೆ ಎಂಬ ವಿಚಾರವನ್ನು ನಿರ್ಮಲಾ ಸೀತಾರಾಮನ್​ ಬಹಿರಂಗ ಪಡಿಸಿದ್ದಾರೆ.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *