Breaking News

ಕ್ರಿಕೆಟ್ ಆಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್…

ಧಾರವಾಡ: ಬೆಳ್ಳಂಬೆಳಿಗ್ಗೆ ಧಾರವಾಡದ ಕೆಸಿಡಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸ್ಥಳೀಯ ಆಟಗಾರರೊಂದಿಗೆ ಕ್ರಿಕೆಟ್ ಅಡಿ ಖುಷಿಪಟ್ಟರು.

ಕಾರ್ಮಿಕ ಸಚಿವರಾಗಿ ಸರ್ಕಾರದ ಹಲವಾರು ಜವಾಬ್ದಾರಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಯುವ ಪ್ರತಿಭೆಗಳ ಜೊತೆ ಕ್ರಿಕೆಟ್ ಆಡಿದ್ದು ಬಹಳ ಖುಷಿ ನೀಡಿತು ಹಾಗೂ ಈ ಎಲ್ಲ ಮಕ್ಕಳ ಕ್ರೀಡಾ ಭವಿಷ್ಯಕ್ಕೆ ಸಚಿವ ಲಾಡ್ ಅವರು ಶುಭ ಹಾರೈಸಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *