ಧಾರವಾಡ: ಬೆಳ್ಳಂಬೆಳಿಗ್ಗೆ ಧಾರವಾಡದ ಕೆಸಿಡಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸ್ಥಳೀಯ ಆಟಗಾರರೊಂದಿಗೆ ಕ್ರಿಕೆಟ್ ಅಡಿ ಖುಷಿಪಟ್ಟರು.
ಕಾರ್ಮಿಕ ಸಚಿವರಾಗಿ ಸರ್ಕಾರದ ಹಲವಾರು ಜವಾಬ್ದಾರಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಯುವ ಪ್ರತಿಭೆಗಳ ಜೊತೆ ಕ್ರಿಕೆಟ್ ಆಡಿದ್ದು ಬಹಳ ಖುಷಿ ನೀಡಿತು ಹಾಗೂ ಈ ಎಲ್ಲ ಮಕ್ಕಳ ಕ್ರೀಡಾ ಭವಿಷ್ಯಕ್ಕೆ ಸಚಿವ ಲಾಡ್ ಅವರು ಶುಭ ಹಾರೈಸಿದರು.

bigtvnews | Hubli Dharwad News | Kannada News | Karnataka News Hubli News | News In Hubli | Local news

