ಬೆಂಗಳೂರು: ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಕಾರ್ಯಕ್ರಮ ಚಾಲನೆ ಹಿನ್ನೆಲೆ ರಾಜ್ಯದ ಎಲ್ಲಾ ಕಡೆಗಳನ್ನು ಕಾರ್ಯಕ್ರಮ ನಡೆಸಲಾಗುತ್ತಿದೆ.
ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ: ನಿಖಿಲ್
ಅದರಂತೆ ಆನೆಕಲ್ನಲ್ಲೂ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮಂಟಪ ಗ್ರಾಮ ಪಂಚಾಯಿತಿ ಕಚೇರಿ ಬಳಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಕುಳಿತುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ಮಹಿಳೆಯರು ಪರದಾಡುತ್ತಿದ್ದಾರೆ.
ಇನ್ನು ಮಹಿಳೆ ತಲೆಯ ಮೇಲೆ ಹಲಸಿನ ಕಾಯಿ ಬಿದ್ದಿದ್ದು ಇತರೆ ಮಹಿಳೆಯರು ಹಾರೈಕೆ ಮಾಡಿದ್ದು ಆರೋಗ್ಯ ಕೇಂದ್ರದ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಮೈಸೂರಿನಲ್ಲಿ ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಜಾರಿ ಹಿನ್ನೆಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಜನ ತುಂಬಿ ತುಳುಕುತ್ತಿದ್ದಾರೆ. ಮಹಾರಾಜ ಕಾಲೇಜು ಮೈದಾನದ ಸುತ್ತ ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





