Breaking News

ಕಚೇರಿಯ ಉಪಕರಣ ಮತ್ತು ಅಧಿಕಾರಿ ವಾಹನ ಹಾಗೂ ಪುರಸಭೆ ಕಚೇರಿಯ ಪೀಠೋಪಕರಣ ಜಪ್ತಿ….

ಮಂಡ್ಯ: ಪಾಂಡವಪುರ ಪುರಸಭೆ ವ್ಯಾಪ್ತಿಯ ಒಳಚರಂಡಿ ಕಾಮಗಾರಿಗೆ ಭೂಮಿ ನೀಡಿದ ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ‌, ನ್ಯಾಯಾಲಯ ಆದೇಶದಂತೆ ಉಪವಿಭಾಗಾಧಿಕಾರಿ ಕಚೇರಿಯ ಉಪಕರಣ ಮತ್ತು ಅಧಿಕಾರಿ ವಾಹನ ಹಾಗೂ ಪುರಸಭೆ ಕಚೇರಿಯ ಪೀಠೋಪಕರಣ ಜಪ್ತಿ ಮಾಡಲಾಯಿತು.

ಪಾಂಡವಪುರ ಅಪರ ಸಿವಿಲ್ ನ್ಯಾಯಾಲಯ ಆದೇಶದ ಮೇರೆಗೆ ನ್ಯಾಯಾಲಯದ ಅಮಿನ್ ಸಿಬ್ಬಂದಿಯಾದ ನಾರಾಯಣಗೌಡ, ಸಿದ್ದರಾಜ್, ತ್ರಿವೇಣಿ, ಆನಂದ್​ರವರು ವಕೀಲ ಧರ್ಮಪುರ ಲೋಕೇಶ್ ಸಮ್ಮುಖದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿದ್ದ 13 ಕಂಪ್ಯೂಟರ್, ಅಧಿಕಾರಿಗೆ ಸೇರಿದ ಒಂದು ಬೊಲೆರೋ ವಾಹನ ಹಾಗೂ ಕಚೇರಿಯ ಉಪಕರಣಗಳನ್ನು ಶುಕ್ರವಾರ ಬೆಳಗ್ಗೆ ವಶಪಡಿಸಿಕೊಂಡರು.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *