Breaking News

ಬ್ಲಾಕ್ ಅಂಡ್ ವೈಟ್ ದುಡ್ಡಿನ ಹೆಸರಲ್ಲಿ ವಂಚನೆ….

ವಿಜಯಪುರ :ಬ್ಲ್ಯಾಕ್ ಅಂಡ್​​ ವೈಟ್ ಮನಿ ಹೆಸರಿನಲ್ಲಿ ರೈತನೊಬ್ಬರನ್ನು ನಂಬಿಸಿ ಲಕ್ಷಾಂತರ ರೂ. ಪಡೆದು ವಂಚಿಸಿದ ಕಳ್ಳರನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಳಗಾವಿ ಜಿಲ್ಲೆಯ ಸಂಗಣ್ಣಕೇರಿ ಗ್ರಾಮದ ಲಕ್ಷ್ಮಿ ರಾಮಪ್ಪ ಕಂಕನವಾಡಿ, ಹಳದೂರು ಗ್ರಾಮದ ಈರಣ್ಣ ರುದ್ರಪ್ಪ ಕೌಜಲಗಿ, ಹಲಗಾ ಗ್ರಾಮದ ಅಪ್ಪಾಸಾಹೇಬ ಚಿಂಚಲ್ ಹಾಗೂ ಚಿಕ್ಕೋಡಿಯ ಸುನೀಲ್​ ದೊಡ್ಡಮನಿ ಎಂದು ಗುರುತಿಸಲಾಗಿದೆ…

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *