ವಿಜಯಪುರ :ಬ್ಲ್ಯಾಕ್ ಅಂಡ್ ವೈಟ್ ಮನಿ ಹೆಸರಿನಲ್ಲಿ ರೈತನೊಬ್ಬರನ್ನು ನಂಬಿಸಿ ಲಕ್ಷಾಂತರ ರೂ. ಪಡೆದು ವಂಚಿಸಿದ ಕಳ್ಳರನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಳಗಾವಿ ಜಿಲ್ಲೆಯ ಸಂಗಣ್ಣಕೇರಿ ಗ್ರಾಮದ ಲಕ್ಷ್ಮಿ ರಾಮಪ್ಪ ಕಂಕನವಾಡಿ, ಹಳದೂರು ಗ್ರಾಮದ ಈರಣ್ಣ ರುದ್ರಪ್ಪ ಕೌಜಲಗಿ, ಹಲಗಾ ಗ್ರಾಮದ ಅಪ್ಪಾಸಾಹೇಬ ಚಿಂಚಲ್ ಹಾಗೂ ಚಿಕ್ಕೋಡಿಯ ಸುನೀಲ್ ದೊಡ್ಡಮನಿ ಎಂದು ಗುರುತಿಸಲಾಗಿದೆ…

bigtvnews | Hubli Dharwad News | Kannada News | Karnataka News Hubli News | News In Hubli | Local news

