Breaking News

ಹಂಪಿಯ ಬೀದಿಬದಿ ವ್ಯಾಪಾರಿಗಳ ಮಕ್ಕಳು ಥಾಯ್ಲೆಂಡ್‌ನಲ್ಲಿ ನಡೆಯುವ ಸ್ಪರ್ಧೆಗೆ ಆಯ್ಕೆ…

ಈ ಇಬ್ಬರು ಬಾಲ ಪ್ರತಿಭೆಗಳು ಹಂಪಿಯ ಬೀದಿಬದಿ ವ್ಯಾಪಾರಿಗಳ ಮಕ್ಕಳು. ಇಲ್ಲಿನ ರಂಜು ಆರ್ಟ್ಸ್ ಯೋಗ ಟ್ರಸ್ಟ್​ನಲ್ಲಿ ಅಂದಾಜು 100 ಮಕ್ಕಳಿಗೆ ಉಚಿತವಾಗಿದ್ದ ಯೋಗಾಭ್ಯಾಸದಲ್ಲಿ ಭಾಗಿಯಾಗುತ್ತಿದ್ದರು. ಮಕ್ಕಳ ಪ್ರತಿಭೆ ಗುರುತಿಸಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ ಮಾಡಲಾಗಿತ್ತು. ಇಲ್ಲಿ ವಿಜೇತರಾಗಿ ಥಾಯ್ಲೆಂಡ್‌ನಲ್ಲಿ ನಡೆಯುವ ಸ್ಪರ್ಧೆಗೆ ಆಯ್ಕೆಯಾಗಿದ್ದರು.

ಈ ಇಬ್ಬರು ಬಾಲ ಪ್ರತಿಭೆಗಳು ಹಂಪಿಯ ಬೀದಿಬದಿ ವ್ಯಾಪಾರಿಗಳ ಮಕ್ಕಳು. ಇಲ್ಲಿನ ರಂಜು ಆರ್ಟ್ಸ್ ಯೋಗ ಟ್ರಸ್ಟ್​ನಲ್ಲಿ ಅಂದಾಜು 100 ಮಕ್ಕಳಿಗೆ ಉಚಿತವಾಗಿದ್ದ ಯೋಗಾಭ್ಯಾಸದಲ್ಲಿ ಭಾಗಿಯಾಗುತ್ತಿದ್ದರು. ಮಕ್ಕಳ ಪ್ರತಿಭೆ ಗುರುತಿಸಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ ಮಾಡಲಾಗಿತ್ತು. ಇಲ್ಲಿ ವಿಜೇತರಾಗಿ ಥಾಯ್ಲೆಂಡ್‌ನಲ್ಲಿ ನಡೆಯುವ ಸ್ಪರ್ಧೆಗೆ ಆಯ್ಕೆಯಾಗಿದ್ದರು.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *