Breaking News

ಮತ್ತೆ ರಾಜ್ಯಕ್ಕೆ ಹಿನ್ನಡೆ: ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶ

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ (Karnataka) ಮುಂದಿನ 18 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಿದೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿಡಬ್ಲ್ಯೂಆರ್‌ಸಿ ಸಭೆ ನಡೆಸಿ ಅಕ್ಟೋಬರ್‌ 15ರವರೆಗೆ 3 ಸಾವಿರ ಕ್ಯೂಸೆಕ್‌ ನೀರನ್ನು ತಮಿಳುನಾಡಿನ (Tamil Nadu) ಬಿಳಿಗುಂಡ್ಲುಗೆ ಹರಿಸುವಂತೆ ಆದೇಶಿಸಿದೆ.

ಕರ್ನಾಟಕದ ವಾದ ಏನಿತ್ತು?
ಇಂದಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಬರ ಇರುವಾಗ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ ಎಂದು ಹೇಳಿತ್ತು

Share News

About BigTv News

Check Also

ಸಂಪುಟ ಪುನಾರಚನೆ: ಸಲೀಮ್ ಮಹಮದ್ ಹೇಳಿಕೆ….

ಮಗುವಿನ ಮನಸ್ಸಿನ, ಸಬ್ಯ ನಾಯಕ ಸಲೀಂ ಅಹ್ಮದ್ ಗೆ ಸಚಿವ ಸ್ಥಾನ ಪಕ್ಕಾ!!! ಉ-ಕ ಅಲ್ಪಸಂಖ್ಯಾತ ನಾಯಕರ ಕೋಟಾದಡಿ ಸಚಿವ …

Leave a Reply

Your email address will not be published. Required fields are marked *