Breaking News

ಜೆಡಿಎಸ್​ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಲಕ್ಷ್ಮಣ್ ಸವದಿ

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್​ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆಗೆ JDS ಬಿಜೆಪಿಯಲ್ಲಿ ವಿಲೀನವಾದರೂ ಅಚ್ಚರಿಪಡಬೇಕಿಲ್ಲ. ಆದರೆ ಇದಕ್ಕೆ ಜೆಡಿಎಸ್​ ವರಿಷ್ಠ ದೇವೇಗೌಡರು ಒಪ್ಪಿಗೆ ಇಲ್ಲ.

ಹೀಗಾಗಿ ಚುನಾವಣೆಗೆ ಮಾತ್ರ ಜೆಡಿಎಸ್​​-ಬಿಜೆಪಿ ಮೈತ್ರಿ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್​​ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಬಹುದು. ಕುಮಾರಸ್ವಾಮಿ, ಜೆಡಿಎಸ್​​ ನಾಯಕರು ಬಿಜೆಪಿಯಲ್ಲಿ ವಿಲೀನವಾಗಬಹುದು ಎಂದರು

Share News

About BigTv News

Check Also

ಸಚಿವ ಸಂಪುಟ ವಿಸ್ತರಣೆ 2.0: ಜು.8 ಬಳಿಕ ದೆಹಲಿ ದೌಡು, ಯಾರಿಗೆ ಸಿಗುತ್ತೆ ಮಂತ್ರಿಗಿರಿ ಭಾಗ್ಯ…?

ಸಚಿವ ಸಂಪುಟ 2.0: ಜು.8 ಬಳಿಕ ದೆಹಲಿ ದೌಡು, ಯಾರಿಗೆ ಮಂತ್ರಿಗಿರಿ ಲಕ್..? 20 ಸ್ಥಾನಗಳಿಗೆ 50+ ಆಕಾಂಕ್ಷಿಗಳು: ಕಾಂಗ್ರೆಸ್‌ನಲ್ಲಿ …

Leave a Reply

Your email address will not be published. Required fields are marked *