Breaking News

ಭಾರತ ಕ್ರಿಕೆಟ್ ತಂಡವು ತನ್ನ ಎರಡನೇ ಅಭ್ಯಾಸ ಪಂದ್ಯಕ್ಕಾಗಿ ತಿರುವನಂತಪುರಂ ತಲುಪಿದೆ….

ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದ್ದು, ಅಕ್ಟೋಬರ್ 5ರಂದು ಅಧಿಕೃತವಾಗಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ಸಿಗಲಿದೆ. ಮುಖ್ಯ ಪಂದ್ಯಾವಳಿಗೂ ಮುನ್ನ ಸದ್ಯ ಎಲ್ಲಾ ಹತ್ತು ತಂಡಗಳು ಅಭ್ಯಾಸ ಪಂದ್ಯಗಳಲ್ಲಿ ನಿರತವಾಗಿದ್ದು, ಅದೇ ರೀತಿ ಭಾರತ ಕ್ರಿಕೆಟ್ ತಂಡವು ತನ್ನ ಎರಡನೇ ಅಭ್ಯಾಸ ಪಂದ್ಯಕ್ಕಾಗಿ ತಿರುವನಂತಪುರಂ ತಲುಪಿದೆ. ಮಂಗಳವಾರ, ಅಕ್ಟೋಬರ್ 3ರಂದು ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ತಂಡ ತನ್ನ ಕೊನೆಯ ಅಭ್ಯಾಸ ಪಂದ್ಯ ಆಡಲಿದೆ.

Share News

About BigTv News

Check Also

ರಮ್ಯಾ ಹೊಸಯುಗ ಪ್ರಾರಂಭ: ಸ್ಯಾಂಡಲ್ ವುಡ್ಗೆ ಕಾಲಿಡಲು ಮತ್ತೆ ಮನಸು ಮಾಡಿದ ರಮ್ಯಾ.

ಕಿಚ್ಚ ಸುದೀಪ್ ಮತ್ತು ರಮ್ಯಾ ಜೋಡಿ ಸ್ಯಾಂಡಲ್​ವುಡ್​ನ ಸೂಪರ್ ಡೂಪರ್ ಹಿಟ್ ಜೋಡಿಗಳಲ್ಲಿ ಒಂದು. ರಮ್ಯಾಗೆ ಮುಂಗಾರು ಮಳೆ ಡೈರೆಕ್ಟರ್​ …

Leave a Reply

Your email address will not be published. Required fields are marked *