Breaking News

ಧಾರವಾಡದ ಕೆಲಗೇರಿ ಗ್ರಾಮದಲ್ಲಿ ಧಾರವಾಡ ವಿಭಾಗ “ಶೌರ್ಯ ಜಾಗರಣ ರಥ ಯಾತ್ರೆ” ಆಗಮನ….


ಧಾರವಾಡ :ಧಾರವಾಡದ ಕೆಲಗೇರಿ ಗ್ರಾಮದಲ್ಲಿ ಧಾರವಾಡ ವಿಭಾಗ “ಶೌರ್ಯ ಜಾಗರಣ ರಥ ಯಾತ್ರೆ” ಆಗಮಿಸಿದ್ದು. ಕೆಲಗೇರಿ ಗ್ರಾಮದ ಮಹಿಳೆಯರು ಪೂರ್ಣ ಕುಂಭದೊಂದಿಗೆ ಮತ್ತು ಗ್ರಾಮದ ರೈತರು ರಥವನ್ನು ಭವ್ಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮುಖ್ಯ ವಕ್ತಾರರಾಗಿ ಆಗಮಿಸಿದ ಆರ್.ಎಸ.ಎಸ ನ ಹಿರಿಯರಾದ ಶ್ರೀಧರ ನಾಡಿಗೇರ ಅವರು ಮಾತನಾಡಿ ಸನಾತನ ಧರ್ಮ ಅಮರ, ಭಾರತ ಜಗತ್ತಗುರು ಆಗಬೇಕೆಂದ್ರೆ ಹಿಂದೂಗಳು ಜಾಗೃತವಾಗಬೇಕ, ಒಂದಾಗಬೇಕು ಎಂದು ಕರೆಕೊಟ್ಟರು.

ರಥದಲ್ಲಿ ಹನುಮನ ಮೂರ್ತಿ ಸ್ಥಾಪಿಸಲ್ಪಟ್ಟಿತು ರಥ ಯಾತ್ರೆಯು ದ್ವಿಚಕ್ರ ವಾಹನದ ಜಾಥಾದೂಂದಿಗೆ ನಗರದ ಪ್ರಮುಖ ಬಡಾವಣೆಗಳಲ್ಲಿ ಸಂಚರಿತು.ಈ ಸಂದರ್ಭದಲ್ಲಿ ಡಾ. ರಾಮನಗೌಡರ, ಶಿವಾನಂದ ಸತ್ತಿಗೇರಿ, ಶಶಿ ಹಿರೇಮಠ, ಈರೇಶ ಅಂಚಟಗೇರಿ, ವಿಜಯಾನಂದ ಶೆಟ್ಟಿ, ಬಸವರಾಜ ಗರಗ, ಪ್ರಮೋದ ಕಾರಕೂನ, ರುದ್ರಗೌಡರ್, ಶ್ರೀಮತಿ ಚಂದ್ರಕಲಾ ಕೊಟಬಾಗಿ, ರೇಣುಕಾ ಇರಕಲ್, ಅಮಿತ್ ಪಾಟೀಲ ,ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *