ಧಾರವಾಡ ಮೊದಲಿನಂತೆ ಉಳಿದಿಲ್ಲ..ಬೀದಿ ರಂಪಾಟಗಳು, ಹೊಡೆದಾಟಗಳು ಸರ್ವೇ ಸಾಮಾನ್ಯವಾಗಿ ನಡೆಯುತ್ತಿವೆ. ಧಾರವಾಡದಲ್ಲಿ ಪುಡಿ ರೌಡಿಗಳ ಹಾವಳಿ ಮಿತಿ ಮೀರಿದೆ.ಧಾರವಾಡದ ಜಕಣಿ ಭಾವಿಯ ಹತ್ತಿರ ಇಗಷ್ಟೆ

ಹೊಡೆದಾಟ ನಡೆದಿದೆ, ಯುವಕನೋರ್ವನನ್ನು ಹತ್ತು ಜನ ಹೊಡೆಯುವ ದೃಶ್ಯ ವೈರಲ್ ಆಗಿದೆ. ಹತ್ತಿರದಲ್ಲಿಯೇ ಧಾರವಾಡ ಶಹರ ಪೊಲೀಸ್ ಠಾಣೆ ಇದ್ದರು, ಯಾರ ಭಯವಿಲ್ಲದೆ ಪುಡಿ ರೌಡಿಗಳು ಹೊಡೆದಾಡಿಕೊಂಡಿದ್ದಾರೆ. ಪೊಲೀಸ್ ಇಲಾಖೆ, ನಗರದ ನೆಮ್ಮದಿ ಉಳಿಸಬೇಕಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

