Breaking News

ತಡವಾಗಿ ಮಳೆಯ ಅಭಾವದಿಂದ ಬೆಳೆ ಅಷ್ಟಕಷ್ಟೆ ಬಂದಿದೆ….

ರಾಯಚೂರು: ಜಿಲ್ಲೆಯಲ್ಲಿ ಮಾರುಕಟ್ಟೆಗೆ ಬರುವ ಮುಂಚೆಯೇ ಹತ್ತಿ ದರ ತೀವ್ರ ಕುಸಿತ ಕಂಡಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಪ್ರಸಕ್ತ ವರ್ಷ ಸಕಾಲಕ್ಕೆ ಮಳೆ ಬಾರದೇ ಇರುವುದರಿಂದ ಮಳೆಯೂ ಬಂದಿಲ್ಲ. ಇಳುವರಿಯೂ ಬಂದಿಲ್ಲ. ಹತ್ತಿ ಮಾರುಕಟ್ಟೆಗೆ ಬರುವುದಕ್ಕಿಂತ ಮುಂಚೆಯೇ ದರ ಕುಸಿದಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದೆ.

ಮುಂಗಾರು ಮಳೆ ಸರಿಯಾದ ಸಮಯಕ್ಕೆ ಬಾರದೆ ತಡವಾಗಿ ಮಳೆಯ ಅಭಾವದಿಂದ ಬೆಳೆ ಅಷ್ಟಕಷ್ಟೆ ಬಂದಿದೆ. ಈ ಹೊತ್ತಿನಲ್ಲಿ ಹತ್ತಿಯ ದರ ಕುಸಿದಿದೆ. ತುಂಗಭದ್ರಾ ಮತ್ತು ಕೃಷ್ಣಾ ನೀರಾವರಿ ಪ್ರದೇಶದಲ್ಲಿ ಹತ್ತಿ ಬೆಳೆದ ರೈತರು ಬೆಲೆ ಕುಸಿತದ ಬಿಸಿಗೆ ಭಯದ ಸೃಷ್ಟಿಯಾಗಿದೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *