Breaking News

ತೆಲಂಗಾಣದಲ್ಲಿ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹಲವಾರು ರೈಲುಗಳ ಸೇವೆಗೆ ಚಾಲನೆ ನೀಡಿದರು….

ರಾಯಚೂರು: ತೆಲಂಗಾಣದಲ್ಲಿ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹಲವಾರು ರೈಲುಗಳ ಸೇವೆಗೆ ಚಾಲನೆ ನೀಡಿದರು. ಇದರಲ್ಲಿ ಒಂದು ರೈಲು ಕರ್ನಾಟಕದ ರಾಯಚೂರು ಮತ್ತು ತೆಲಂಗಾಣದ ನಾಂದೇಡ್​ಗೆ ಸಂಚಾರ ನಡೆಸುತ್ತದೆ. ಈ ಮೂಲಕ ದಶಕಗಳ ಬೇಡಿಕೆ ಈಡೇರಿದಂತಾಗಿದೆ.

ಅಕ್ಟೋಬರ್ 10ರಿಂದಲೇ ಈ ರೈಲು ಸೇವೆ ಆರಂಭವಾಗಿದೆ. ಈ ಮೂಲಕ ಕೇಂದ್ರ ಸರ್ಕಾರ, ರೈಲ್ವೆ ಸಚಿವಾಲಯ ತೆಲಂಗಾಣ, ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಂಪರ್ಕ ಕಲ್ಪಿಸುವ ರೈಲು ಸೇವೆ ಆರಂಭಿಸಿದೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *