ಮೈಸೂರು: ಪೊಲೀಸ್ ನಿಷೇಧಾಜ್ಞೆ ನಡುವೆಯೂ ಮಹಿಷ ಉತ್ಸವ ಶುಕ್ರವಾರ ಯಶಸ್ವಿಯಾಗಿ ನಡೆದಿದೆ. ಈ ನಡುವೆ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಅವರು ಒಕ್ಕಲಿಗ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಹೊಸ ವಿವಾದ ಸೃಷ್ಟಿಸಿದೆ.
ಮೈಸೂರಿನ ಪುರಭವನದಲ್ಲಿ ನಡೆದ ಮಹಿಷ ಉತ್ಸವದಲ್ಲಿ ರಾಜ್ಯದ ನಾನಾ ಭಾಗಗಳಿಂದ ಸುಮಾರು 6 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. 500 ಪೊಲೀಸರ ಬಿಗಿಭದ್ರತೆಯಲ್ಲಿ ಮಹಿಷ ಉತ್ಸವ ನಡೆಯಿತು. ಆದರೆ, ಇದೀಗ ಪ್ರೊ.ಕೆ.ಎಸ್.ಭಗವಾನ್ ಅವರು ಕುವೆಂಪು ನೀಡಿದ್ದಾರೆ ಎಂಬ ಹೇಳಿಕೆ ವಿವಾದ ಸೃಷ್ಟಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





