Breaking News

ಬೇರೆಯವರ ಮೇಲೆ ಗೂಬೆ ಕೂರಿಸುವ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ: ಮುಖ್ಯಮಂತ್ರಿ ಚಂದ್ರು.

ರಾಯಚೂರು: ಭ್ರಷ್ಟಾಚಾರ ಆರೋಪ ಬಂದಾಗ ನಾವು ಭ್ರಷ್ಟರಲ್ಲ ಎಂದು ಯಾರೂ ಹೇಳುತ್ತಿಲ್ಲ. ಬದಲಾಗಿ ಅವರು ಹೆಚ್ಚು ಭ್ರಷ್ಟಾಚಾರ ಮಾಡಿದ್ದಾರೆಂದು ಬೇರೆಯವರ ಮೇಲೆ ಗೂಬೆ ಕೂರಿಸುವ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ ಎಂದು ಆಮ್‍‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು.

ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಚಂದ್ರು ಅವರು ಶನಿವಾರ ರಾಯಚೂರು ಜಿಲ್ಲಾ ಪ್ರವಾಸವನ್ನು ಮಾಡಿದರು. ಈ ವೇಳೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶುಕ್ರವಾರ ಎರಡು ಗುತ್ತಿಗೆ ಕಂಪನಿಗಳು ಹಾಗೂ ಗುತ್ತಿಗೆದಾರರಿಗೆ ಸಂಬಂಧಪಟ್ಟ ಜಾಗಗಳ ಮೇಲೆ ಐಟಿ ದಾಳಿ ವಿಚಾರವನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ ಚಂದ್ರು ಅವರು, ಹಿಂದಿನ ಬಿಜೆಪಿ ಸರ್ಕಾರ ಮತ್ತು ಇಂದಿನ ಕಾಂಗ್ರೆಸ್‌ ಸರ್ಕಾರಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಚಂದ್ರು ಅವರು ಶನಿವಾರ ರಾಯಚೂರು ಜಿಲ್ಲಾ ಪ್ರವಾಸವನ್ನು ಮಾಡಿದರು. ಈ ವೇಳೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶುಕ್ರವಾರ ಎರಡು ಗುತ್ತಿಗೆ ಕಂಪನಿಗಳು ಹಾಗೂ ಗುತ್ತಿಗೆದಾರರಿಗೆ ಸಂಬಂಧಪಟ್ಟ ಜಾಗಗಳ ಮೇಲೆ ಐಟಿ ದಾಳಿ ವಿಚಾರವನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ ಚಂದ್ರು ಅವರು, ಹಿಂದಿನ ಬಿಜೆಪಿ ಸರ್ಕಾರ ಮತ್ತು ಇಂದಿನ ಕಾಂಗ್ರೆಸ್‌ ಸರ್ಕಾರಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *