Breaking News

ರೈಲು ನಿಲ್ದಾಣದಲ್ಲಿ ನಿನ್ನೇ ತಡರಾತ್ರಿ ದುರಂತವೊಂದು ತಪ್ಪಿದೆ…

ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಿನ್ನೇ ತಡರಾತ್ರಿ ದುರಂತವೊಂದು ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಹಳಿ ಮೇಲೆ ಬಿದ್ದ ಬಾಲಕನ ರಕ್ಷಣೆ ಮಾಡಿದ ಘಟನೆ ನಡೆದಿದೆ. ತಕ್ಷಣವೇ ಅಲ್ಲಿದ್ದ ಮಹಿಳಾ ಪೇದೆ ಸುಲೋಚನಾ ಜೀವದ ಹಂಗು ತೊರೆದು ಬಾಲಕನನ್ನು ರಕ್ಷಿಸಿದ್ದಾರೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಸ್ವಲ್ಪ ತೆರೆದ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಿ ಮನೆಗೆ ಕಳಿಸಲಾಗಿದೆ

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *