Breaking News

ನಟ ದರ್ಶನ್ ಅವರ ವಿರುದ್ಧ ಕ್ರಮ….

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಜನತಾ ಪಕ್ಷದ ನಾಗೇಶ್ ಎಂಬುವರು ದೂರು ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿ ವನ್ಯ ಜೀವಿ ಸಂರಕ್ಷಣಾ ಅಧಿಕಾರಿಗಳಿಗೆ ನಾಗೇಶ್ ಫೋಟೋ ದಾಖಲೆ ಸಮೇತ ದೂರು ಕೊಟ್ಟಿದ್ದು, ನಟ ದರ್ಶನ್ ಕೊರಳಿನಲ್ಲಿ ಹುಲಿ ಉಗುರು ಧರಿಸಿದ್ದಾರೆ ಎಂದು ಫೋಟೋ ಸಮೇತ ದಾಖಲೆಗಳನ್ನೂ ನೀಡಿದ್ದಾರೆ. ಈಗಾಲಾದ್ರೂ ನಟ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಟ ದರ್ಶನ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗೇಶ್ ಅವರು ಬೆಂಗಳೂರಿನ ಅರಣ್ಯ ಭವನದಲ್ಲಿ ಪ್ರತಿಭಟನೆಯನ್ನೂ ಸಹ ಮಾಡಿದ್ದಾರೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *