Breaking News

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕರಾಗಿ ಸೋಮು ನಾಗರಾಜ ನೇಮಕ

ಗದಗ ರೋಣ:ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಮ್.ಗುರುಮೂರ್ತಿ ಶಿವಮೊಗ್ಗ,ರಾಜ್ಯ ಸಂ.ಸಂಚಾಲಕ ಎಸ್.ಫಕೀರಪ್ಪನವರು,ವಿಭಾಗಿಯ ಸಂಚಾಲಕ ಪ್ರಕಾಶ ಹೊಸಳ್ಳಿ ಅವರ ನಿರ್ದೇಶನದಂತೆ‌ ಜಿಲ್ಲಾ ಸಂಚಾಲಕ ಶರಣು ಪೂಜಾರ ಅವರು ರೋಣ ತಾಲೂಕು ಸಂಚಾಲಕರಾಗಿ ಸೋಮಶೇಖರ ನಾಗರಾಜ ಅವರನ್ನು ನೇಮಕ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *