Breaking News

ಶಂಕರಗೌಡ ದೊಡ್ಡಮನಿ ಜೆಡಿಎಸ್‌ಗೆ ಮರು ಸೇರ್ಪಡೆ….

ಕುಂದಗೋಳ : ತಾಲೂಕಿನ ಯರಿನಾರಾಯಣಪೂರ ಗ್ರಾಮದ ಯುವ ಮು ಖಂಡ ಶಂಕರಗೌಡ ದೊಡಮನಿ ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಹನುಮಂತಪ್ಪ ಆಲ್ನೋಡ್ ಹಾಗೂ ಕೆ.ಎನ್.ಗಡ್ಡಿ ಇವರ ನೇತ್ರತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಶಂಕರಗೌಡ ದೊಡಮನಿ ಕುಂದಗೋಳ ತಾಲೂಕಾ ಜೆಡಿಎಸ್ ತಾಲೂಕಾಧ್ಯಕ್ಷರಾಗಿದ್ದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದಿದ್ದರು. ಇದೀಗ ಮತ್ತೆ ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದು ಹರ್ಷ ತಂದಿದೆ ಎಂದು ಹನುಮಂತಪ್ಪ ಆಲ್ನೋಡ್ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರ ವೀರಭದ್ರಪ್ಪ ಹಾಲಹರವಿ, ಗುರುರಾಜ ಹುಣಸಿಮರದ ಇತರರಿದ್ದರು.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *