Breaking News

ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚನೆ…

ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಐ.ಜಿ.ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಶಾಖೆಯಲ್ಲಿ ಈ ವಂಚನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ.ಆರೋಪಿಗಳು ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ‌ ಚಿನ್ನವನ್ನು ಬ್ಯಾಂಕ್​ ಲಾಕರ್​​ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *