Breaking News

ತೆಲಂಗಾಣ ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಗುರುವಾರ (ಡಿಸೆಂಬರ್ 7) ಪ್ರಮಾಣ ವಚನ ಸ್ವೀಕರಿಸಿದ್ದಾರೆ….

ಹೈದರಾಬಾದ್‌: ತೆಲಂಗಾಣ ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಗುರುವಾರ (ಡಿಸೆಂಬರ್ 7) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗಿಂತ ಮೊದಲು ರೇವಂತ್ ರೆಡ್ಡಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಕರ್ನಾಟಕ ಮಾದರಿ ಕ್ಯಾಬಿನೆಟ್‌ಗೆ ಮುನ್ನಡಿ ಬರೆದಿದ್ದಾರೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ತೆಲಂಗಾಣ ಚುನಾವಣೆಯಲ್ಲಿ ಖಮ್ಮಂ ಜಿಲ್ಲೆಯ ಮಧಿರಾ ವಿಧಾನಸಭಾ ಕ್ಷೇತ್ರದಿಂದ 35,452 ಮತಗಳಿಂದ ಜಯಗಳಿಸಿದ ಭಟ್ಟಿ, ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಚೊಚ್ಚಲ ವಿಜಯವನ್ನು ದಾಖಲಿಸಿದ ನಂತರ ಇಂದು ಉಪನಾಯಕರಾಗಿ ಗುರುತಿಸಿಕೊಂಡಿದ್ದಾರೆ.

Share News

About BigTv News

Check Also

ಪ್ರೀತಿಸಿ ಕೊಲೆ ಮಾಡಿದ ಪುರೋಹಿತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಇಬ್ಬರೂ ಕೆಲಕಾಲ ವಿವಾಹೇತರ ಸಂಬಂಧದಲ್ಲಿ ತೊಡಗಿದ್ದರು. ಆದರೆ, ಅಪ್ಸರ ಮದುವೆಯಾಗುವಂತೆ ಒತ್ತಾಯಿಸಿದಾಗ, ಸಾಯಿ ಕೃಷ್ಣ ಅವಳನ್ನು ಕೊಲೆ ಮಾಡಲು ಯೋಜನೆ …

Leave a Reply

Your email address will not be published. Required fields are marked *