Breaking News

ಸೂಕ್ಷ್ಮ ನೀರಾವರಿಗೆ ಸರಕಾರದಿಂದ ಬಂಪರ್ ಆಫರ್…..

ಚಿಕ್ಕಬಳ್ಳಾಪುರ: ಸೂಕ್ಷ್ಮ ನೀರಾವರಿಗೆ ಸರಕಾರದಿಂದ ಬಂಪರ್ ಆಫರ್ ನೀಡಲಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕಿನ ಅನ್ನದಾತರಿಗೆ ಇದರಿಂದ ಅನುಕೂಲ ಆಗಲಿದೆ.
ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಅಂತರ್ಜಲ ಬಳಕೆ ಮಾಡುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಅಟಲ್ ಭೂಜಲ ಯೋಜನೆಯಡಿ ನೀರಿನ ಮಿತ ಬಳಕೆಗೆ ಅನುಕೂಲವಾಗುವಂತೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಈ ಯೋಜನೆಯ ಅಡಿ ಎಲ್ಲ ವರ್ಗದ ರೈತರಿಗೆ ಶೇ.90ರವರೆಗೂ ಸಬ್ಸಿಡಿ ಸಿಗಲಿದೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮದುವೆ ಆಗದ ನೋವಿಗೆ 35 ವರ್ಷದ ಯುವಕ ಆತ್ಮಹತ್ಯೆ..

ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ …

Leave a Reply

Your email address will not be published. Required fields are marked *