ಚಿಕ್ಕಬಳ್ಳಾಪುರ: ಸೂಕ್ಷ್ಮ ನೀರಾವರಿಗೆ ಸರಕಾರದಿಂದ ಬಂಪರ್ ಆಫರ್ ನೀಡಲಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕಿನ ಅನ್ನದಾತರಿಗೆ ಇದರಿಂದ ಅನುಕೂಲ ಆಗಲಿದೆ.
ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಅಂತರ್ಜಲ ಬಳಕೆ ಮಾಡುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಅಟಲ್ ಭೂಜಲ ಯೋಜನೆಯಡಿ ನೀರಿನ ಮಿತ ಬಳಕೆಗೆ ಅನುಕೂಲವಾಗುವಂತೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಈ ಯೋಜನೆಯ ಅಡಿ ಎಲ್ಲ ವರ್ಗದ ರೈತರಿಗೆ ಶೇ.90ರವರೆಗೂ ಸಬ್ಸಿಡಿ ಸಿಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





