Breaking News

ಬಿಜೆಪಿ ದ್ವಜ ಕಿತ್ತರು ಜೋಶಿ ಬೆನ್ನು ಬಿಡದ ರಜತ್ ಉಳ್ಳಾಗಡ್ಡಿಮಠ:ಎಲ್ಲಾ ಲೋಕಸಮರದ ಎಫೆಕ್ಟ್

ಹುಬ್ಬಳ್ಳಿ : ಕಳೆದ ದಿನ ಜೋಶಿ ಆಗಮನಕ್ಕೆ ಹುಬ್ಬಳ್ಳಿಯ ಗೋಕುಲ್ ರಸ್ತೆಯ ವಿಭಜಕ ಮದ್ಯೆ ಹಾಕಿದ್ದ ಬಿಜೆಪಿ ಬಾವುಟದಿಂದ ಗಿಡಮರಗಳಿಗೆ ತೊಂದರೆ ಆಗಿದೆ ಎಂದು ಟ್ವೀಟ್ ಮಾಡಿ ವ್ಯಂಗವಾಡಿದ್ದ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಇಂದು ಮಾಡಿದ ತಪ್ಪನ್ನು ಬಿಜೆಪಿ ಕಾರ್ಯಕರ್ತರು ಸರಿ ಪಡಿಸಿಕೊಂಡರು ಮತ್ತೆ ಕಾಲೇಳೆದು ಟ್ವೀಟ್ ಮಾಡಿದ್ದಾರೆ

ಟ್ವೀಟ್ ನಲ್ಲಿ ಮತ್ತೆ ಜೋಶಿ ಕಾಲೇಳೆದಿರುವ ರಜತ್ ಉಳ್ಳಾಗಡ್ಡಿಮಠ, ನೀವೇ ಅರಿತು ಮಾಡಬೇಕಾದ ಕೆಲಸವನ್ನು ಟೀಕೆ ಮಾಡಿಸಿಕೊಂಡು ಮಾಡುವುದರಲ್ಲಿ ಏನು ಅರ್ಥವಿದೆ ಸಂಸದ ಪ್ರಹ್ಲಾದ್ ಜೋಶಿ ಸಾಹೆಬ್ರೆ?
ಅಂತೂ ತಮ್ಮ ಪಕ್ಷದ ಬಾವುಟ ಹೊತ್ತು ಬಾಗಿದ್ದ ಆ ಗಿಡಗಳ ಮೇಲೆ ನೀವು ಕನಿಕರ ತೋರಿಸಿ ದ್ವಜಗಳನ್ನು ತೆರವು ಮಾಡಿದ್ದೀರಿ. ಸಮಸ್ತ ಪರಿಸರ ಪ್ರೇಮಿಗಳ ಪರವಾಗಿ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ

Share News

About Malik Belagali

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *