ಛೋಟಾ ಬಾಂಬೆಯಲ್ಲಿ ನಡಿಯುತ್ತಿದೆ ಅಕ್ರಮ ನಕಲಿ ಮರಳು ದಂಧೆ.ಮನೆ ಕಟ್ಟುವವರೇ ಎಚ್ಚರ ಇಲ್ಲವಾದರೆ ಬಿಳುತ್ತೆ ನಿಮ್ಮ ತಲೆಗೆ ಟೋಪಿ.ವಾಣಿಜ್ಯ ನಗರಿಯಲ್ಲಿ ಸದ್ದಿಲದೇ ನಡೆಯುತ್ತಿದೆ ಕಳಪೆ ಮರಳು ದಂಧೆ. ಈ ದಂಧೆ ಬಗ್ಗೆ ಗೊತ್ತಿದ್ದರೂ ಅಧಿಕಾರಿಗಳು ಸುಮ್ಮನಿದ್ದಿದ್ದು ಯಾಕೆ..?ಧಾರವಾಡದ ಬಹುಮಹಡಿ ಕಟ್ಟಡ ಕುಸಿತ ದುರಂತಕ್ಕೆ ಈ ಕಳಪೆ ಮರಳು ಕಾರಣ…?..ಅವಳಿ ನಗರದ ಹಲವು ಕಡೆ ಇವೆಯಂತೆ ದಂದೆಯ ಪಾಯಿಂಟ್.ಸಂಬಂದಿಸಿದ ಅಧಿಕಾರಿಗಳಿಗೆ ಕೇಳಿದ್ರೆ ಹೇಳ್ತಾರೆ ಹಾರಿಕೆ ಉತ್ತರ.ಸದ್ದಿಲದೇ ನಡೆಯುತ್ತಿರುವ ಈ ದಂದೆ ಬಗ್ಗೆ ಕಡಿವಾಣ ಯಾವಾಗ…?ಅತೀ ಶೀಘ್ರದಲ್ಲಿ ಬಿಚ್ಚಿ ಇಡ್ತೀವಿ ಈ ಸ್ಪೋಟಕ ಸುದ್ದಿ… ನಿಮ್ಮ ಮುಂದೆ ನಿಮ್ಮ ಬಿಗ್ ಟಿವಿ ನ್ಯೂಸ್ ನಲ್ಲಿ ಮಾತ್ರ…
Check Also
ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …
bigtvnews | Hubli Dharwad News | Kannada News | Karnataka News Hubli News | News In Hubli | Local news

