ಕಲಘಟಗಿ ಪಟ್ಟಣದ ಜ್ಯೋತಿ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಾಲಾದರಿಗಳಿಂದ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಅಯ್ಯಪ್ಪ ಸ್ವಾಮಿ ಮೂರ್ತಿ ಮೆರವಣಿಗೆ ನಡೆಯಿತು. ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿ ವಿಶೇಷ ಪೂಜೆ ನೆರೆವೇರಿತು. ಪಟ್ಟಣದ ಪ್ರಮುಖ ಬಿದಿಗಳಲ್ಲಿ ಮಹಿಳೆಯರಿಂದ ಕುಂಭ ಮೇಳ, ಭಜನೆ ಹಾಗೂ ವಿವಿಧ ಕಲಾ ತಂಡಗಳ ಮೂಲಕ ಮೆರವಣಿಗೆ ಸಾಗಿತು. ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿರಿಯ ಮಾಲಾದಾರಿಗಳು ಕುದುರೆ ಮೂಲಕ ಸಾಗಿದರು ಇನ್ನು ಕೆಲವರು ವಾಹನದಲ್ಲಿ ಸಂಚರಿಸಿದರು
Check Also
ಮಹದಾಯಿ ಬಗ್ಗೆ ಬಿಜೆಪಿ ಭರವಸೆ ಹುಸಿಯಾಗಿದೆ: ಮೋದಿ ಸರ್ಕಾರದ ವಿರುದ್ಧ ಮೊಯ್ಲಿ ಕಿಡಿ..!
ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ, ಹುಬ್ಬಳ್ಳಿ ಅಂಕೋಲಾ ಯೋಜನೆ ಬಗ್ಗೆ ಯಾವುದೇ ಕಾಳಜಿ ವಹಿಸದ ಕೇಂದ್ರ ಸರ್ಕಾರ ಈ ಭಾಗದ …