Breaking News

ಕೆಸಿಸಿ ಬ್ಯಾಂಕ್ ಅನೇಕ ಸಾಲದ ಯೋಜನೆಯ ಮೂಲಕ ಗ್ರಾಹಕರಿಗೆ ಉತ್ತಮ ಕೊಡುಗೆ….

ಕುಂದಗೋಳ : ಕೆಸಿಸಿ ಬ್ಯಾಂಕ್ ಅನೇಕ ಸಾಲದ ಯೋಜನೆಯ ಮೂಲಕ ಗ್ರಾಹಕರಿಗೆ ಉತ್ತಮ ಕೊಡುಗೆ ನೀಡುತ್ತಿದ್ದು ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದು ಬ್ಯಾಂಕ್ ನಿರ್ದೇಶಕ ಉಮೇಶ ಹೆಬಸೂರ ಹೇಳಿದರು.ಪಟ್ಟಣದ ಕೆಸಿಸಿ ಬ್ಯಾಂಕಿನಲ್ಲಿ ಹಮ್ಮಿಕೊಂಡಿದ್ದ ಕುಂದಗೋಳ ಹಾಗೂ ಸಂಶಿ ಶಾಖೆಯಲ್ಲಿ ಹೊಸ ಬೆಳಕು ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾಠ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ಯಾಂಕ್ ಮೊದಲು ರೈತರಿಗೆ ಮಾತ್ರ ಸೌಲಭ್ಯ ನೀಡುತ್ತಿತ್ತು. ಇದೀಗ ಎಲ್ಲ ವರ್ಗದ ಜನರಿಗೂ ಸಾಲ ಸೌಲಭ್ಯಗಳನ್ನು ನೀಡುತ್ತಿದೆ. ನಮ್ಮ ಬ್ಯಾಂಕ್ ಇದೀಗ ‘ಬ್ಯಾಂಕಿನ ನಡೆ ಗ್ರಾಹಕರ ಕಡೆಗೆ’ ಯೋಜನೆಯನ್ನು ಸಹ ತಂದಿದೆ. ಗ್ರಾಹಕರು ಸಾಲ ಸೌಲಭ್ಯ ಪಡೆದು ಸಕಾಲದಲ್ಲಿ ಮರುಪಾವತಿ ಮಾಡುವಂತೆ ಮನವಿ ಮಾಡಿದ

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *