ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಫೆಬ್ರವರಿ 1ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಲಿದೆ. ಈ ಬಾರಿಯ ಬಜೆಟ್ನಲ್ಲಿ ಉದ್ಯಾನ ನಗರಿ ಬೆಂಗಳೂರು ನಗರಕ್ಕೆ ಬಿಗ್ ಗಿಫ್ಟ್ ನಿರೀಕ್ಷೆ ಮಾಡಲಾಗಿದೆ.
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆ. ಕೆಲವೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ಎದುರಾಗುತ್ತಿರುವುದರಿಂದ ಬಜೆಟ್ನಲ್ಲಿ ಜನಪ್ರಿಯ ಘೋಷಣೆಗಳ ನಿರೀಕ್ಷೆ ಇದೆ.
ಈ ಬಜೆಟ್ ಬೆಂಗಳೂರಿಗೆ ಈದು ಲಾಭ ತರಬಹುದು. ಬೆಜೆಟ್ ಮೇಲೆ ಬಾರಿ ನಿರೀಕ್ಷೆ ಇದೆ. ಹೆಚ್ಚು ಪ್ರಯೋಜನ ಆಗಲಿ ಒಳ್ಳೆ ಅಭಿವೃದ್ಧಿ ತರಲಿ ಎಂದೂ ಅಶಿಶೋಣ..
bigtvnews | Hubli Dharwad News | Kannada News | Karnataka News Hubli News | News In Hubli | Local news




