ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ� ಫೆ.11 ರವಿವಾರ ತಡರಾತ್ರಿ 2 ಗಂಟೆ ವೇಳೆಗೆ� ಮೈಸೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜಿಲ್ಲಾಡಳಿತದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ� ಬಿ.ವೈ.ವಿಜಯೇಂದ್ರ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಅವರು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಿದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ,ಸಂಸದ ಪ್ರತಾಪ ಸಿಂಹ, ಶಾಸಕರಾದ ಶ್ರೀ ವತ್ಸ,ಮಾಜಿ ಶಾಸಕರಾದ ನಾಗೇಂದ್ರ, ಹರ್ಷವರ್ಧನ್ ನಗರ ಪೊಲೀಸ್ ಆಯುಕ್ತರಾದ ರಮೇಶ್, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್,ಮತ್ತಿತರರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

