Breaking News

ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ…

ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದಿದೆ. ಟಿಎಂ ಶಿವಕುಮಾರ್ ಅವರನ್ನು ಕಲಬುರ್ಗಿಯ ಸಂಚಾರ ಉಪವಿಭಾಗಕ್ಕೆ, ಅಸ್ಲಂ ಪಾಷಾ ಅವರನ್ನು ಸಂಚಾರ ಉಪ ವಿಭಾಗ, ಕಲಬುರ್ಗಿ ನಗರ ಇಲ್ಲಿಗೆ ಮಾಡಲಾದ ಆದೇಶವನ್ನು ರದ್ದುಪಡಿಸಿ, ಸಿಐಡಿಯಲ್ಲೇ ಮುಂದುವರೆಸಲಾಗಿದೆ.ಮೊಹಮ್ಮದ್ ಶರೀಫ್ ರಾವುತರ್ ಎ ಅವರನ್ನು ಕಲಬುರ್ಗಿಯ ಅಳಂದ ಉಪ ವಿಭಾಗದ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿದ್ದರೇ, ಗೋಪಿ ಬಿಆರ್ ಅವರನ್ನು ಸಿಐಡಿಗೆ ವರ್ಗಾವಣೆ ಮಾಡಿದೆ.ಹೀಗಿದೆ 11 ಡಿವೈಎಸ್ಪಿಗಳ ವರ್ಗಾವಣೆ ಪಟ್ಟಿ

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *