ಹುಬ್ಬಳ್ಳಿ: ವಿದ್ಯಾನಗರದ ಬಿವಿಬಿ ಕ್ಯಾಂಪಸ್ನಲ್ಲಿಯೇ ವಿದ್ಯಾರ್ಥಿಯೋರ್ವಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ವಿದ್ಯಾರ್ಥಿ ಸಮೂಹ ತಲ್ಲಣಗೊಂಡಿದೆ. ಮಳೆಯಿಂದ ತಣ್ಣಗಾಗಿದ್ದ ಹುಬ್ಬಳ್ಳಿಯಲ್ಲಿ ಇಂತಹದೊಂದು ಘಟನೆ ಹುಬ್ಬಳ್ಳಿ ಜನರನ್ನು ಬೆಚ್ಚಿ ಬೀಳಿಸಿದೆ.. ಕಾಲೇಜಿನ ವರಾಂಡದಲ್ಲಿ ಮಾಸ್ಕ್ ಹಾಕಿಕೊಂಡು ಬಂದ ಯುವಕನೋರ್ವ ಎಂಸಿಎ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದಿದ್ದು, ಆಕೆಯನ್ನ ತಕ್ಷಣವೇ ಕಿಮ್ಸಗೆ ರವಾನೆ ಮಾಡಲಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

