Breaking News
Featured Video Play Icon

ಬಿವ್ಹಿಬಿ ಕಾಲೇಜಿನ ಮುಂದೆ ಎನ್ ಎಸ್ ಯು ಐ ಪ್ರತಿಭಟನೆ: ಬಿಸಿಲಿನಲ್ಲಿಯೂ ಹೆಚ್ಚಿದ ಆಕ್ರೋಶ…

ಹುಬ್ಬಳ್ಳಿ: ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಎನ್ ಎಸ್ ಯು ಐ ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಕಾರ್ಯಕರ್ತರು ಭಾಗವಹಿಸಿ ನೇಹಾ ಹಿರೇಮಠ ಸಾವಿಗೆ ನ್ಯಾಯ ಸಿಗುವಂತೆ ಒತ್ತಾಯಿಸಿದರು. ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದು, ಆರೋಪಿ ಫಯಾಜ್ ನನ್ನು ಗಲ್ಲಿಗೇರಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.ಇನ್ನೂ ಬೇಕೆ ಬೇಕು.. ನ್ಯಾಯಾ ಬೇಕು ಎಂದು ಕಾರ್ಯಕರ್ತರು ಸುಡುವ ಬಿಸಿಲಿನಲ್ಲಿಯೇ ಪ್ರತಿಭಟನೆ ನಡೆಸಿದ್ದು, ನೂರಾರು ವಿದ್ಯಾರ್ಥಿಗಳಿಂದ ನ್ಯಾಯಾ ಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Share News

About Shaikh BigTv

Check Also

ಹುಬ್ಬಳ್ಳಿಗೆ ಆಗಮಿಸಿದ ಬಿ.ಎಲ್.ಸಂತೋಷ: ಅದ್ದೂರಿಯಾಗಿ ಸ್ವಾಗತಿಸಿದ ಕಾರ್ಯಕರ್ತರು…

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಆಗಮಿಸಿದ್ದು,‌ಬಿಜೆಪಿ …

Leave a Reply

Your email address will not be published. Required fields are marked *

You cannot copy content of this page