ಹುಬ್ಬಳ್ಳಿ: ಮೊನ್ನೆಯಷ್ಟೇ ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನೇಹಾಳ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮುಂದಾಗಿದ್ದಾರೆ.ಹೌದು.. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಸಚಿವ ಸಂತೋಷ ಲಾಡ್, ವಿನೋದ ಅಸೂಟಿ ಸಾಥ್ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗಿದ್ದಾರೆ.ಇನ್ನೂ ಹುಬ್ಬಳ್ಳಿ ಹಾಗೂ ಗದಗ ಜಿಲ್ಲೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರು ಕಾಂಗ್ರೆಸ್ ಕಾರ್ಪೋರೆಟರ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
Check Also
ಹುಬ್ಬಳ್ಳಿಗೆ ಆಗಮಿಸಿದ ಬಿ.ಎಲ್.ಸಂತೋಷ: ಅದ್ದೂರಿಯಾಗಿ ಸ್ವಾಗತಿಸಿದ ಕಾರ್ಯಕರ್ತರು…
ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಆಗಮಿಸಿದ್ದು,ಬಿಜೆಪಿ …